Palimaru Bale Muhurta

ಅದ್ವಿತೀಯ ಶ್ರೀಕೃಷ್ಣ ಪೂಜಾ ದ್ವಿತೀಯ ಪರ್ಯಾಯ – ಬಾಳೆ ಮುಹೂರ್ತ

ವಿತ್ರ ಭಾರತಾವನಿಯಲ್ಲಿ ವಿಶಿಷ್ಟಸ್ಥಾನವನ್ನು ಪಡೆದ ಕ್ಷೇತ್ರ – ಉಡುಪಿ. ಶ್ರೀಪರಶುರಾಮದೇವರಿಂದ ನಿರ್ಮಾಣಗೊಂಡ ಇಂದಿನ ಮಹರಾಷ್ಟ್ರದ ಕಲ್ಯಾಣದಿಂದ ಸಹ್ಯಾದ್ರಿತಪ್ಪಲಿನಲ್ಲಿ ಹಬ್ಬಿಕೊಂಡು ಕನ್ಯಾಕುಮಾರಿಯವರೆಗಿನ ಪಡುಗಡಲತಡಿಯ ಕ್ಷೇತ್ರಗಳಲ್ಲಿ ಪ್ರಧಾನವಾದುದು. ಎಂಟುನೂರು ವರ್ಷಗಳ ಹಿಂದೆ “ಶಿವಬೆಳ್ಳಿ” ಎಂದು ಕರೆಯಲ್ಪಟ್ಟಿತ್ತು. ಸಂಸ್ಕೃತದಲ್ಲಿ “ಶಿವರೂಪ್ಯ” ಎಂದು ಪ್ರಸಿದ್ಧವಾಗಿತ್ತು. ಶ್ರೀಮದ್ವಾದಿರಾಜ ಶ್ರೀಮಚ್ಚರಣರು ಉಲ್ಲೇಖಿಸಿದಂತೆ “ಮಹೇಶರಜತ” ಎಂದೂ ಪ್ರಸಿದ್ಧವಾಗಿತ್ತು. ಪೌರಾಣಿಕ ಐತಿಹ್ಯದಂತೆ ಶ್ರೀಪರಶುರಾಮದೇವರು ಸಮುದ್ರರಾಜರಿಂದ ಪಡೆದ ಭೂಭಾಗವನ್ನು ರಾಮಭೋಜ ಎಂಬ ರಾಜನಿಗೆ ನೀಡಿದ್ದರು. ಆ ರಾಮಭೋಜರಾಜನು ಒಂದು ಬಾರಿ “ಅಶ್ವಮೇಧ”ವನ್ನು ಮಾಡುವಾಗ ಶ್ರೀಪರಶುರಾಮದೇವರನ್ನೇ ಅಧ್ವರ್ಯುವನ್ನಾಗಿ ಆಹ್ವಾನಿಸಿದನು. ಆಗಮಿಸಿದ ಶ್ರೀಪರಶುರಾಮದೇವರಿಗೆ […]

ಅದ್ವಿತೀಯ ಶ್ರೀಕೃಷ್ಣ ಪೂಜಾ ದ್ವಿತೀಯ ಪರ್ಯಾಯ – ಬಾಳೆ ಮುಹೂರ್ತ Read More »