nandana

Gallery 1

ಪತಿಯ ಬಿಟ್ಟು ತನ್ನ ಪೂಜಿಸಲು ದುರ್ಗೆಯೊಪ್ಪಳು

ನೀನು ವಿಶ್ವದ ಒಡತಿಯಾಗಿ ಇಡಿಯ ವಿಶ್ವವನ್ನು ಪಾಲಿಸುತ್ತಿರುವಿ. ವಿಶ್ವನಾಮಕ ವಿಷ್ಣುವನ್ನು ಸ್ವಾಮಿಯನ್ನಾಗಿಸಿಕೊಂಡು ವಿಶ್ವವನ್ನು ಹೊರುತ್ತಿರುವೆ. ವಿಶ್ವದ ಒಡೆತನ ಪಡೆದಿರುವ ಬ್ರಹ್ಮರುದ್ರಾದಿಗಳೆಲ್ಲರೂ ನಿರಂತರ ನಮಸ್ಕರಿಸುವರು ನಿನಗೆ. ನಿನ್ನನ್ನು ಭಕ್ತಿಯಿಂದ ಪೂಜಿಸುವರು ವಿಶ್ವಕ್ಕೆ ಆಶ್ರಯ ನೀಡುವ ಸಾಮರ್ಥ್ಯ ಪಡೆಯುವರು. ವಿಶ್ವೇಶ್ವರಿ ತ್ವಂ ಪರಿಪಾಸಿ ವಿಶ್ವಂ. ವಿಶ್ವಾತ್ಮಿಕಾ ಧಾರಯಸೀಹ ವಿಶ್ವಂ. ವಿಶ್ವೇಶವಂದ್ಯಾ ಭವತೀ ಭವಂತಿ. ವಿಶ್ವಾಶ್ರಯಾ ಯೇ ತ್ವಯಿ ಭಕ್ತಿನಮ್ರಾಃ – (ಮಾರ್ಕಂಡೇಯ ಪುರಾಣ) ವಿಷ್ಣುವಿನ ಜೊತೆಗೆಯೇ ಆರಾಧಿಸಿದಾಗ ಮಾತ್ರವೇ ಲಕ್ಷ್ಮೀದೇವಿ ಸಂತಸಪಡುವಳು. “ವಿಷ್ಣುನಾ ಸಹಿತಾ ಧ್ಯಾತಾ ಸಾ ಹಿ ತುಷ್ಟಿಂ

ಪತಿಯ ಬಿಟ್ಟು ತನ್ನ ಪೂಜಿಸಲು ದುರ್ಗೆಯೊಪ್ಪಳು Read More »

alt

ಪತಿಯ ಬಿಟ್ಟು ತನ್ನ ಪೂಜಿಸಲು ದುರ್ಗೆಯೊಪ್ಪಳು

ನೀನು ವಿಶ್ವದ ಒಡತಿಯಾಗಿ ಇಡಿಯ ವಿಶ್ವವನ್ನು ಪಾಲಿಸುತ್ತಿರುವಿ. ವಿಶ್ವನಾಮಕ ವಿಷ್ಣುವನ್ನು ಸ್ವಾಮಿಯನ್ನಾಗಿಸಿಕೊಂಡು ವಿಶ್ವವನ್ನು ಹೊರುತ್ತಿರುವೆ. ವಿಶ್ವದ ಒಡೆತನ ಪಡೆದಿರುವ ಬ್ರಹ್ಮರುದ್ರಾದಿಗಳೆಲ್ಲರೂ ನಿರಂತರ ನಮಸ್ಕರಿಸುವರು ನಿನಗೆ. ನಿನ್ನನ್ನು ಭಕ್ತಿಯಿಂದ ಪೂಜಿಸುವರು ವಿಶ್ವಕ್ಕೆ ಆಶ್ರಯ ನೀಡುವ ಸಾಮರ್ಥ್ಯ ಪಡೆಯುವರು. ವಿಶ್ವೇಶ್ವರಿ ತ್ವಂ ಪರಿಪಾಸಿ ವಿಶ್ವಂ. ವಿಶ್ವಾತ್ಮಿಕಾ ಧಾರಯಸೀಹ ವಿಶ್ವಂ. ವಿಶ್ವೇಶವಂದ್ಯಾ ಭವತೀ ಭವಂತಿ. ವಿಶ್ವಾಶ್ರಯಾ ಯೇ ತ್ವಯಿ ಭಕ್ತಿನಮ್ರಾಃ – (ಮಾರ್ಕಂಡೇಯ ಪುರಾಣ) ವಿಷ್ಣುವಿನ ಜೊತೆಗೆಯೇ ಆರಾಧಿಸಿದಾಗ ಮಾತ್ರವೇ ಲಕ್ಷ್ಮೀದೇವಿ ಸಂತಸಪಡುವಳು. “ವಿಷ್ಣುನಾ ಸಹಿತಾ ಧ್ಯಾತಾ ಸಾ ಹಿ ತುಷ್ಟಿಂ

ಪತಿಯ ಬಿಟ್ಟು ತನ್ನ ಪೂಜಿಸಲು ದುರ್ಗೆಯೊಪ್ಪಳು Read More »

Kolhapur Visit Palimaru

Sri Swamiji’s Kolhapur Visit – Marathi

! श्री हरी वायु गूरूभ्यो नमः !! श्रीमन् मध्वाचार्य मूलमहा संस्थान, श्री ह्रषीकेश तीर्थ साक्षात परंपरेचे श्री पलीमारू मठ, याचे प्रस्तुत पीठाधिपती श्री श्री विद्याधीशतीर्थ यांचा उडुपी येथे पुढील वर्षीपासून पर्याय सुरू होणार आहे. त्यानिमित्त श्री स्वामीजी दिग्वीजय संचार करीत कोल्हापूर येथे दि. 15, 16 व 17/09/2017 (दशमी, एकादशी, द्वादशी) रोजी येणार आहेत. त्यांचा कार्यक्रम:

Sri Swamiji’s Kolhapur Visit – Marathi Read More »

Sri Vidyamanya Teertharu

ಶ್ರೀವಿದ್ಯಾಮಾನ್ಯರು ನಮ್ಮ ಮನೆಯ ಆಧ್ಯಾತ್ಮ ದೀಪವನ್ನು ಹಚ್ಚಿದವರು

ಪ್ರಸಿದ್ಧ ವಿದ್ವಾಂಸರಾದ ಶ್ರೀ ತಾಮ್ರಪರ್ಣೀ ರಾಘವೇಂದ್ರಾಚಾರ್ಯರ ಹರಿಗುರುಗಳ ಸೇವೆಯನ್ನು ಗಮನಿಸಿ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಸಂದರ್ಭದಲ್ಲಿ “ಪರವಿದ್ಯಾ ಪ್ರವೀಣ” ಎಂದು ಪ್ರಶಸ್ತಿ ನೀಡಿ ಸಂಮಾನಿಸಿ ಗೌರವಿಸಿದ ಸಂದರ್ಭದಲ್ಲಿ ಹೇಳಿದ ಮಾತಿದು.

ಶ್ರೀವಿದ್ಯಾಮಾನ್ಯರು ನಮ್ಮ ಮನೆಯ ಆಧ್ಯಾತ್ಮ ದೀಪವನ್ನು ಹಚ್ಚಿದವರು Read More »