Akki Muhurta

Palimaru Akki Muhurta

ಅದ್ವಿತೀಯ ಶ್ರೀಕೃಷ್ಣ ಪೂಜಾ ದ್ವಿತೀಯ ಪರ್ಯಾಯ – ಅಕ್ಕಿ ಮುಹೂರ್ತ

ಭಾರತದ ಮೂರು ಪ್ರಮುಖ ವೈಷ್ಣವ ಕ್ಷೇತ್ರಗಳಾದ ಪಂಢರಪುರ, ತಿರುಮಲೆ ಹಾಗು ಉಡುಪಿಗಳು ಕ್ರಮವಾಗಿ ನಾದಬ್ರಹ್ಮ, ಕಾಂಚನಬ್ರಹ್ಮ ಮತ್ತು ಅನ್ನಬ್ರಹ್ಮ ಕ್ಷೇತ್ರಗಳೆಂದು ಪ್ರಸಿದ್ಧವಾಗಿವೆ. ಅನ್ನಬ್ರಹ್ಮನೆನಿಸಿದ ಶ್ರೀಕೃಷ್ಣನು ಮಧ್ವರಿಂದ ಪ್ರತಿಷ್ಠಿತನಾದವನು ಎಂದು ಎಲ್ಲರಿಗೂ ತಿಳಿದಿದೆ. ಅಷ್ಟಯತಿಗಳನ್ನು ನಿಯಮಿಸಿ ಅಷ್ಟಮಠಗಳನ್ನು ಸ್ಥಾಪಿಸಿ ಸರದಿಯ ಪ್ರಕಾರ ಪೂಜೆಗೆ ವ್ಯವಸ್ಥೆಯನ್ನು ಶ್ರೀಮಧ್ವರೇ ಮಾಡಿದ್ದು ಸಹ ತಿಳಿದ ವಿಷಯ. ಈ ವ್ಯವಸ್ಥೆಯು ವಿಶಿಷ್ಟವಾದ ಶಾಸ್ತ್ರಬದ್ಧವಾದ ಆಚರಣೆಗಳಿಂದ ಕೂಡಿದೆ. ಇದುವೇ ಸಂಪ್ರದಾಯ. ಈ ಸಾಂಪ್ರದಾಯಿಕ ನಡೆಗಳಲ್ಲಿ ಯಾವುದೇ ಬದಲಾವಣೆಯನ್ನು ಮಾಡುವ ಮತ್ತು ಹೊಸ ಆಚರಣೆಗಳನ್ನು ಸೇರಿಸುವ ಅಧಿಕಾರ

ಅದ್ವಿತೀಯ ಶ್ರೀಕೃಷ್ಣ ಪೂಜಾ ದ್ವಿತೀಯ ಪರ್ಯಾಯ – ಅಕ್ಕಿ ಮುಹೂರ್ತ Read More »