Spiritual Articles

Raghavendra Chintana

Shri Raghavendra Chintana

ಜಾತಿಮತಭೇದವಿಲ್ಲದೆ ಎಲ್ಲರಿಂದಲೂ ಮಾನ್ಯರು ಶ್ರೀರಾಘವೇಂದ್ರತೀರ್ಥ ಗುರುಸಾರ್ವಭೌಮರು. ಪ್ರೀತಿಯಿಂದ, ಭಕ್ತಿಯಿಂದ ನಾವೆಲ್ಲ ಗುರುರಾಜರನ್ನು ಕರೆಯುವುದು ’ರಾಯರು’ ಎಂದು. ಈ ರಾಯರು ಎನ್ನುವ ಶಬ್ದದ ಒಂದು ಪುಟ್ಟ ಚಿಂತನೆಯನ್ನು ನೋಡೋಣ.

Shri Raghavendra Chintana Read More »

Ratha Saptamee - Palimaru Matha

Ratha Saptami – A few guildelines

Sapthami of shukla paksha in the month of Magha is popularly known as Ratha Sapthami. This is a period of transition. It is a day wherein the Sun makes a minor shift in its position. It is also the day of the birth of the Sun. It is on this day that the chill winter ceases and the cozy rays of the Sun begin to percolate across the earth. Since this day invigorates the atmosphere, our ancestors have accorded importance to it.

Ratha Saptami – A few guildelines Read More »

Vidura Neeti

ದಾನ ಮಾಡದವನನ್ನು ಹಾಗೂ ತಪಸ್ಸು ಮಾಡದವನನ್ನು ಏನು ಮಾಡಬೇಕು?

ಸಂಪತ್ತಿದ್ದೂ ದಾನ ಮಾಡದ ಪಿಟ್ಟಾಸಿಯಿಂದ ಸಮಾಜಕ್ಕೇನೂ ಉಪಾಯೋಗವಿಲ್ಲ. ಹಾಗಾಗಿ ಅವನಿರುವುದಕ್ಕಿಂತ ಇಲ್ಲದಿರುವುದೇ ವಾಸಿ. ದಾರಿದ್ರ್ಯ ಎನ್ನುವುದು ಹಲವು ಬಗೆಯದ್ದು.

ದಾನ ಮಾಡದವನನ್ನು ಹಾಗೂ ತಪಸ್ಸು ಮಾಡದವನನ್ನು ಏನು ಮಾಡಬೇಕು? Read More »

alt

ಪತಿಯ ಬಿಟ್ಟು ತನ್ನ ಪೂಜಿಸಲು ದುರ್ಗೆಯೊಪ್ಪಳು

ನೀನು ವಿಶ್ವದ ಒಡತಿಯಾಗಿ ಇಡಿಯ ವಿಶ್ವವನ್ನು ಪಾಲಿಸುತ್ತಿರುವಿ. ವಿಶ್ವನಾಮಕ ವಿಷ್ಣುವನ್ನು ಸ್ವಾಮಿಯನ್ನಾಗಿಸಿಕೊಂಡು ವಿಶ್ವವನ್ನು ಹೊರುತ್ತಿರುವೆ. ವಿಶ್ವದ ಒಡೆತನ ಪಡೆದಿರುವ ಬ್ರಹ್ಮರುದ್ರಾದಿಗಳೆಲ್ಲರೂ ನಿರಂತರ ನಮಸ್ಕರಿಸುವರು ನಿನಗೆ. ನಿನ್ನನ್ನು ಭಕ್ತಿಯಿಂದ ಪೂಜಿಸುವರು ವಿಶ್ವಕ್ಕೆ ಆಶ್ರಯ ನೀಡುವ ಸಾಮರ್ಥ್ಯ ಪಡೆಯುವರು. ವಿಶ್ವೇಶ್ವರಿ ತ್ವಂ ಪರಿಪಾಸಿ ವಿಶ್ವಂ. ವಿಶ್ವಾತ್ಮಿಕಾ ಧಾರಯಸೀಹ ವಿಶ್ವಂ. ವಿಶ್ವೇಶವಂದ್ಯಾ ಭವತೀ ಭವಂತಿ. ವಿಶ್ವಾಶ್ರಯಾ ಯೇ ತ್ವಯಿ ಭಕ್ತಿನಮ್ರಾಃ – (ಮಾರ್ಕಂಡೇಯ ಪುರಾಣ) ವಿಷ್ಣುವಿನ ಜೊತೆಗೆಯೇ ಆರಾಧಿಸಿದಾಗ ಮಾತ್ರವೇ ಲಕ್ಷ್ಮೀದೇವಿ ಸಂತಸಪಡುವಳು. “ವಿಷ್ಣುನಾ ಸಹಿತಾ ಧ್ಯಾತಾ ಸಾ ಹಿ ತುಷ್ಟಿಂ

ಪತಿಯ ಬಿಟ್ಟು ತನ್ನ ಪೂಜಿಸಲು ದುರ್ಗೆಯೊಪ್ಪಳು Read More »

Krishna Boat Man

ದೇವರನ್ನೊಪ್ಪದ ರಾಜಕೀಯಕ್ಕೆ ಏಳ್ಗೆಯಿಲ್ಲ

“ಓ ರಾಜನೇ! ಸಮುದ್ರ ದಾಟಲು ನೌಕೆಯಿದ್ದಂತೆ ಸಂಸಾರ ಸಮುದ್ರ ದಾಟಲಿರುವ ಒಂದೇ ಒಂದು ಉಪಾಯ ಭಗವಂತನ ಜ್ಞಾನ ಮಾತ್ರವೇ. ಅದನ್ನು ನೀನು ಅರಿತಿಲ್ಲ.”

ದೇವರನ್ನೊಪ್ಪದ ರಾಜಕೀಯಕ್ಕೆ ಏಳ್ಗೆಯಿಲ್ಲ Read More »

Vasudeva Krishna

ವಸುದೇವರಾಗಬಲ್ಲೆವೆ?

ಶ್ರೀಕೃಷ್ಣನು ವಸುದೇವನ ಮನೆಯಲ್ಲಿ ಅವತರಿಸುವನು ಎನ್ನುವ ಚತುರ್ಮುಖನ ಮಾತನ್ನು ಭಾಗವತ ಉಲ್ಲೇಖಿಸಿದೆ. ವಸುದೇವಗೃಹೇ ಸಾಕ್ಷಾದ್ ಭಗವಾನ್ ಪುರುಷಃ ಪರಃ ಜನಿಷ್ಯತೇ ಎನ್ನುವುದಾಗಿ ಆ ಮಾತು. ವ್ಯಾಸರ ಈ ವಾಕ್ಯವನ್ನು ನೋಡಿದಾಗ ಸಹಜವಾಗಿಯೇ ಅರ್ಥವಾಗುವುದು ಗೃಹ ಎಂದರೆ ಮನೆ ಎನ್ನುವ ಅರ್ಥ. ವಸುದೇವನ ಮನೆಯಲ್ಲಿ ಕೃಷ್ಣಾವತಾರ ಎಂದು. ಇಷ್ಟೇ ಅಲ್ಲದೇ ‘ಗೃಹ ಶಬ್ದವನ್ನು ಮನೆಯನ್ನು ಮುನ್ನಡೆಸುವ ಮಡದಿಯಲ್ಲೂ ಪ್ರಯೋಗಿಸುವುದಿದೆ. ಗೃಹಿಣೀ ಗೃಹಮುಚ್ಯತೇ ಎನ್ನುವ ಪ್ರಾಚೀನರ ಮಾತೇ ಇದಕ್ಕೆ ಸಾಕ್ಷಿ. ಹಾಗಾಗಿ ವಸುದೇವನ ಗೃಹದಲ್ಲಿ ಅಂದರೆ ಅವನ ಮಡದಿಯಾದ ದೇವಕಿಯಲ್ಲಿ

ವಸುದೇವರಾಗಬಲ್ಲೆವೆ? Read More »

Palimaru - Viduraneeti

ಕ್ಷಮಿಸುವ ಎಲ್ಲರೂ ದುರ್ಬಲರಲ್ಲ

ಲೇಖನ : ಕೃಷ್ಣಸಖ ಕ್ಷಮೆ ನೀಡುವವರಲ್ಲಿ ಒಂದೇ ಒಂದು ದೋಷ. ಅದೇನೆಂದರೆ, “ಪ್ರಾಯಃ ಈತ ಕೈಲಾಗದವನಿರಬೇಕು ಅದಕ್ಕೆ ಎಲ್ಲವನ್ನು ಸಹಿಸಿಕೊಳ್ಳುತ್ತಾನೆ” ಎಂದು ಜನ ತಪ್ಪು ತಿಳಿಯುತ್ತಾರೆ ಎನ್ನುವುದು. “ಏಕಃ ಕ್ಷಮವತಾಂ ದೋಷಃ ದ್ವಿತೀಯೋ ನೋಪಪದ್ಯತೇ. | ಯದೇನಂ ಕ್ಷಮಯಾ ಯುಕ್ತಂ ಅಶಕ್ತಂ ಮನ್ಯತೇ ಜನಃ” || – ( ಭಾರತ-ವಿದುರನೀತಿ ) ಕ್ಷಮೆಯಿಂದ ಎಲ್ಲವನ್ನೂ ಗೆಲ್ಲುವುದು ಹೌದಾದರೂ ಜನ ಕ್ಷಮಾಶೀಲನನ್ನು ದುರುಪಯೋಗಿಸಿಕೊಳ್ಳುವುದೇ ಹೆಚ್ಚು. “ನೋಡು ಧೃತರಾಷ್ಟ್ರ ಪಾಂಡವರಿಗೆ ಸಲ್ಲಬೇಕಾದ ಅಧಿಕಾರವನ್ನು ನೀಡಿಬಿಡು. ಅವರಿಗೇನೂ ಮಾಡಿದರೂ ಸಹಿಸಿಕೊಂಡು ನಿನ್ನನ್ನು,

ಕ್ಷಮಿಸುವ ಎಲ್ಲರೂ ದುರ್ಬಲರಲ್ಲ Read More »